ದಿನಾಂಕ 24.09.2024ರಂದು ಸಹೋದಯ ಬೆಥನಿ ಸಮಾಜ ಸೇವಾ ಪ್ರತಿಷ್ಠಾನ(ರಿ), ಸಹೋದಯ ಬೆಥನಿ ಸೇವಾ ಕೇಂದ್ರ ಹಾಗೂ ಸಹೋದಯ ಬೆಥನಿ ಮಹಿಳಾ ಒಕ್ಕೂಟ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹೊಲಿಗೆ ತರಬೇತಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಸಂಯೋಜಕರಾದ ಭ! ಲೀನಾ ಡಿ’ ಕೋಸ್ಟ ಇವರ ಪ್ರಾರ್ಥನಾವಿಧಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಭ! ಶಾಂತಿ ಪ್ರೀಯ ಃ.S, ಬೆಥನಿ ಸಮಾಜ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ/ ಸಹೋದಯ ಬೆಥನಿ ಸೇವಾ ಕೇಂದ್ರದ ನಿರ್ದೇಶಕರು, ಭ! ಶುಭ BS. ಬೆಥನಿ ಕಾನ್ವೆಂಟಿನ ಮುಖ್ಯಸ್ಥೆ, ಭ! ಸಿಲ್ವಿ ರೊಡ್ರಿಗಸ್ BS, ಬೆಥನಿ ಜನರಲೇಟಿನ ಸುಪೀರಿಯರ್, ಶ್ರೀಮತಿ ನಳಿನಿ ಜಿ. ಶೆಟ್ಟಿ ಮುಖ್ಯ ಅತಿಥಿ (ಕಾರ್ಯಕರ್ತೆ, ಸಹೋದಯ ಬೆಥನಿ ಸೇವಾಕೇಂದ್ರ), ಭ! ಲೀನಾ ಡಿ’ಕೋಸ್ಟ, ಸಂಯೋಜಕರು ಸಹೋದಯ ಬೆಥನಿ ಸೇವಾಕೇಂದ್ರ, ಶ್ರೀಮತಿ ಪ್ರೇಮಾ ಎಲ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಭ! ಶಾಂತಿ ಪ್ರೀಯ BS, ಬೆಥನಿ ಸಮಾಜ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ/ಸಹೋದಯ ಬೆಥನಿ ಸೇವಾ ಕೇಂದ್ರದ ನಿರ್ದೇಶಕರು ಇವರು 6 ತಿಂಗಳ ಹೊಲಿಗೆ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಮುಂದಿನ ಜೀವನಕ್ಕೆ ಶುಭಹಾರೈಸಿದರು.

ನಿರೂಪಣೆ ಶ್ರೀಮತಿ ಸುನಿತ, ಸ್ವಾಗತ ಶ್ರೀಮತಿ ರೆನ್ನಿಲ್ಲಾ ರೋಶ್ನಿ ಹಾಗೂ ಶ್ರೀಮತಿ ಶೋಭಾ ಇವರ ಧನ್ಯವಾದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

 

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by